ಪ್ರಕಾಶಕರು: ಉದಯರವಿ ಪ್ರಕಾಶನ
Publisher: Udayaravi Prakashana
ಕುವೆಂಪು ಅವರು ಏಕಲವ್ಯನನ್ನು ನಾಯಕನನ್ನಾಗಿ ಮಾಡಿಕೊಂಡು ಈ ನಾಟಕ ರಚಿಸಿದ್ದಾರೆ. ಮೂರು ದೃಶ್ಯಗಳಿಗೂ ಗುರು, ಕರ್ಮ, ಯಜ್ಞ ಎಂದು ಹೆಸರಿಸಿದ್ದಾರೆ. ಅರ್ಜುನನ ಶ್ರೇಷ್ಟ ಬಿಲ್ವಿದ್ಯಾ ನಿಪುಣನಾಗಬೇಕೆಂಬ ಅತಿಯಾಸೆ ಹಾಗೂ ಅಸಹನೆಯ ಫಲವಾಗಿ ಗುರು ದ್ರೋಣನಿಗೆ ದುಂಬಾಲು ಬಿದ್ದು ಏಕಲವ್ಯನ ಬೆರಳನ್ನು ಗುರುಕಾಣಿಕೆಯಾಗಿ ಪಡೆಯುವ ವಸ್ತು ಈ ಕೃತಿಯಲ್ಲಿದೆ.
ಪುಟಗಳು: 64
ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !